- ಆರ್ ಎಂ ಮಂಜುನಾಥ್ ಗೌಡರ ಅಭಿಮಾನಿ ಬಳಗದ ಸಂಭ್ರಮಾಚರಣೆ

ಶಿವಮೊಗ್ಗ. ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ ಶಿಮುಲ್ ಆಡಳಿತ ಮಂಡಳಿ ಚುನಾವಣೆಯಲ್ಲಿ. ಮಲೆನಾಡು ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ. ಹಾಗೂ ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರಾದ ಡಾ ಆರ್ ಎ ಮಂಜುನಾಥ್ ಗೌಡ್ರು ಅವಿರೋಧ ಆಯ್ಕೆಯಾಗಿದ್ದಾರೆ.
ಹೃತ್ಪೂರ್ವಕ ಅಭಿನಂದನೆಗಳು


