- ಬಾಂಗ್ಲಾದೇಶದ ಹಿಂದೂಗಳ ಮೇಲೆ ಹಿಂಸಾಚಾರ ಖಂಡಿಸಿ ಪ್ರತಿಭಟನೆ
- ಶಾಸಕ ಆರಗ ಜ್ಞಾನೇಂದ್ರ ಉಪಸ್ಥಿತಿ

ತೀವ್ರ ಜಿಹಾದಿಶಕ್ತಿಗಳು ಹಿಂದೂ ಸಮಾಜದ ಮೇಲೆ ದೊಡ್ಡ ಪ್ರಮಾಣದ ದಾಳಿಯಿಂದ ಪ್ರಾರಂಭಿಸಿ ಬಾಂಗ್ಲಾದೇಶದಲ್ಲಿ ಕಳೆದ ಹಲವಾರು ದಿನಗಳಿಂದ ಇಂದು ಧಾರ್ಮಿಕ ಸ್ಥಳಗಳು ಇಂದು ವ್ಯಾಪಾರ ಸಂಸ್ಥೆಗಳು ಮತ್ತು ಹಿಂದುಗಳ ಮನೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದಲ್ಲದೆ ಕ್ರೂರವಾಗಿ ಹಿಂದುಗಳನ್ನು ಹಿಂಸಿಸಿ ಕೃತ್ಯ ಮೆರೆದಿದ್ದು,ಅಲ್ಪಸಂಖ್ಯಾತ ಹಿಂದೂಗಳ ಮಾನವ ಹಕ್ಕು ಮತ್ತು ಧಾರ್ಮಿಕ ಹಕ್ಕಿಗೆ ಚ್ಯುತಿ ತಂದಿದೆ. ಇನ್ನು ಬಾಂಗ್ಲಾದೇಶದ ಸರ್ಕಾರ ನಿಷ್ಕ್ರಿಯ ವಾಗಿದ್ದ್ದು ಈ ಆಕ್ರೋಶಕ್ಕೆ ಕಾರಣವಾಗಿದೆ ಈ ಸಂದರ್ಭದಲ್ಲಿ ಬಾಂಗ್ಲಾದೇಶದ ಹಿಂದುಗಳಿಗೆ ಹಾಗೂ ಅಲ್ಲಿನ ಸರ್ಕಾರ ರಕ್ಷಣೆ ನೀಡಿ ದುರಸ್ತಿಯಾದ ಮನೆಗಳನ್ನು ಪುನಃ ನಿರ್ಮಿಸಿಕೊಡಲು ಕ್ರಮ ತೆಗೆದುಕೊಳ್ಳಲು ವಿಶ್ವ ಹಿಂದೂ ಪರಿಷತ್ ಅಗ್ರಹಿಸಲಾಯಿತು . ನಂತರ ಹಿಂದೂಗಳ ಸುರಕ್ಷತೆಯ ಬಗ್ಗೇ ಕ್ರಮ ವಹಿಸಲು ತೀರ್ಥಹಳ್ಳಿಯ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಾಯಿತು.


