- ಪಶುಪಾಲನಾ ಮತ್ತು ಪಶುವೈದ್ಯಕೀಯ ಸಂಸ್ಥೆಗಳ ಸಾಥ್
ಪಶುಪಾಲನ ಮತ್ತು ವೈದ್ಯಕೀಯ ಸೇವಾ ಇಲಾಖೆ ಶಿವಮೊಗ್ಗ ಹುಚ್ಚು ನಾಯಿ ರೋಗ ರ ರೇಬಿಸ್ ಕೊನ್ನೇ ತಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಶಿರೂರು ಗ್ರಾಮದಲ್ಲಿ ಇಂದು ನೀಡಲಾಯಿತು, ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕೋಟೆಗುಡ್ಡೆ ಸುರೇಂದ್ರ ಗ್ರಾಮ ಪಂಚಾಯಿತಿ ಸದಸ್ಯರಾದ ಪಡುವಳ್ಳಿ ಭಾಗ್ಯ, ಕಾಂಗ್ರೆಸ್ ಯುವ ಮುಖಂಡ ಪಡುವಳ್ಳಿ ಹರ್ಷೇಂದ್ರ ಕುಮಾರ್, ಪಶು ವೈದ್ಯ ರಾದ ಬೃಂದಾ, ಪಶು ವೀಕ್ಷಕರಾದ ,ನಾಗೇಶ್, ತಿಮ್ಮಪ್ಪ, ಸಿಬ್ಬಂದಿಗಳಾದ ರಾಘವೇಂದ್ರ ,ಪ್ರವೀಣ , ಶ್ರೇಯ,ಜಯಶ್ರೀ ಮತ್ತು ಶಿರೂರು ,ಬಗ್ಗೋಡಿಗೆ ಗ್ರಾಮಸ್ಥರು ಉಪಸ್ಥಿತರಿದ್ದರು.


