- ಆಹ್ವಾನ ಪತ್ರಿಕೆ ತಲುಪದಿದ್ದವರು ಈ ಸುದ್ದಿಯನ್ನೇ ಆಹ್ವಾನ ಪತ್ರಿಕೆ ಎಂದು ಪರಿಗಣಿಸಿ ಬನ್ನಿ

ದಿನಾಂಕ 20.09.2024ನೇ ಶುಕ್ರವಾರ ಬೆಳಗ್ಗೆ 𝟏𝟏:𝟎𝟎 ಗಂಟೆಗೆ ಸಂಘದ ಆಡಳಿತ ಕಚೇರಿ ಆವರಣದಲ್ಲಿ ಸಂಘದ 2023-2024ನೇ ಸಾಲಿನ ಸರ್ವ ಸದಸ್ಯರ ಮಹಾಸಭೆಯನ್ನು ಸಂಘದ ಅಧ್ಯಕ್ಷರಾದ ಶ್ರೀ ಶಚ್ಚಿಂದ್ರ ಹೆಗಡೆ ನಾಬಳ ಇವರ ಘನ ಅಧ್ಯಕ್ಷತೆಯಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು, ಸದಸ್ಯರೆಲ್ಲರೂ ಸಕಾಲಕ್ಕೆ ಆಗಮಿಸಿ ತಮ್ಮ ಅಮೂಲ್ಯ ಸಲಹೆಗಳನ್ನು ನೀಡಿ ಸಹಕರಿಸಬೇಕಾಗಿ ವಿನಂತಿಸಿದೆ. ವಿಶೇಷ ಸೂಚನೆ : ಆಹ್ವಾನ ಪತ್ರಿಕೆ ತಲುಪದಿದ್ದವರು ಈ ಸುದ್ದಿಯನ್ನೇ ಆಹ್ವಾನ ಎಂದು ಪರಿಗಣಿಸಿ ಸಭೆಗೆ ಹಾಜರಾಗಬೇಕಾಗಿ ಹೊನ್ನೆತಾಳು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಕೆಂದಾಳ ಬೈಲು ಇದರ ಆಡಳಿತ ಮಂಡಳಿ ಮತ್ತು ಮುಖ್ಯ ನಿರ್ವಾಹಕ ಮತ್ತು ಸಿಬ್ಬಂದಿ ವರ್ಗ ಸತ್ಯಶೋಧ ಮಾಧ್ಯಮದ ಮೂಲಕ ಮನವಿ ಮಾಡಿದೆ.



