ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ ತಾಲೂಕು ತೂದುರು ಸರ್ಕಾರಿ ಶಾಲೆಯ ಹಿಂದೆ ಇರುವ ತುಂಗಾ ನದಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದ್ದು ಶವ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದೆ.ತುಂಗಾ ನದಿಯಲ್ಲಿ ಮುಳುಗಿ ಸಾವನಪ್ಪಿರಿವ ಶಂಕೆ ವ್ಯಕ್ತವಾಗಿದ್ದು ಅನುಮಾನಕ್ಕೆ ಎಡೆಮಾಡಿ ಕೊಟ್ಟಿದೆ. ಪ್ರಕರಣ ಮಾಳೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.



