ಉತ್ತರ ಕನ್ನಡ :ಜುಲೈ 16 ರಂದು ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡ ಕುಸಿದು 11 ಜನ ಮಣ್ಣಿನಲ್ಲಿ ಕೊಚ್ಚಿ ಹೋಗಿದ್ದರು. ಈಗಾಗಲೇ 8 ಜನರನ್ನು ಪತ್ತೆ ಮಾಡಿದ್ದು, ಇನ್ನುಳಿದ ಕೇರಳ ಮೂಲದ ಲಾರಿ ಚಾಲಕ ಅರ್ಜುನ್, ಶಿರೂರಿನ ಲೋಕೇಶ್ ನಾಯ್ಕ ಮತ್ತು ಜಗನ್ನಾಥ ನಾಯ್ಕ ಎಂಬುವವರಿಗಾಗಿ ಹುಡುಕಾಟ ನಡೆಸಲಾಗಿತ್ತು.72 ದಿನಗಳ ನಂತರ ನದಿಯಲ್ಲಿ ಲಾರಿ, ಇಬ್ಬರು ಮೃತದೇಹಗಳು ಪತ್ತೆಯಾಗಿದ್ದು ಅರ್ಜುನ್ ಮೃತದೇಹ ಎರೆಡು ತುಂಡುಗಳಾಗಿ ಸಿಕ್ಕಿದೆ.

Leave a Reply

Your email address will not be published. Required fields are marked *