– ನಿತ್ಯದ ಬಿಸಿ ಊಟಕ್ಕೆ ಬಳಕೆ ಮಾಡುವ ಉದ್ದೇಶ – ಯಾರನ್ನು ಸಂಪರ್ಕಿಸಬೇಕು?

ರಾಜ್ಯದ ಎಲ್ಲಾ ಸರ್ಕಾರಿ,ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಪೌಷ್ಟಿಕ ವನ ಕೈತೋಟ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಹೇಳಿದೆ.

ನಿತ್ಯದ ಬಿಸಿಯೂಟದಲ್ಲಿ ಬಳಸುವ ಸೊಪ್ಪು, ತರಕಾರಿಯನ್ನು ಶಾಲಾ ಅವರಣದಲ್ಲಿ ಬೆಳೆದ ಸೊಪ್ಪು ತರಕಾರಿಗಳನ್ನೇ ಬಳಕೆ ಮಾಡುವಂತೆ ರಾಜ್ಯದ ಪ್ರತಿ ಶಾಲೆಗಳಿಗೆ ಸೂಚನೆ ನೀಡಲಾಗಿದೆ.

ಸ್ಥಳೀಯ ಸಂಸ್ಥೆಗಳು, ದಾನಿಗಳು, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಅರಣ್ಯ ಇಲಾಖೆಗಳ ಸ್ಥಳೀಯ ಕಚೇರಿ ಸಂಪರ್ಕಿಸಲು ಸರ್ಕಾರ ಮಾರ್ಗದರ್ಶನ ನೀಡಿದೆ .