Oplus_131072

ತೀರ್ಥಹಳ್ಳಿ : ಶಿವಮೊಗ್ಗ – ಮಂಗಳೂರು ಹೆದ್ದಾರಿಯ ನಾಲೂರು ಗುಡ್ಡೆಕೆರಿ ಮಾರ್ಗ ಮದ್ಯೆ ಮಳೆ ಜಾಸ್ತಿಯಾದ ಹಿನ್ನಲೆಯಲ್ಲಿ ಬೃಹದಾಕಾರದ ಮರಳ ಉರುಳಿ ಬಿದ್ದಿದ್ದು ವಾಹನ ಸಂಚಾರ

ಅಸ್ತವ್ಯಾಸ್ತ ವಾಗಿದೆ.ಪರ್ಯಾಯ ಮಾರ್ಗವಾಗಿ ಆಗುಂಬೆ ಗುಡ್ಡೆಕೇರಿ ಕೆಂದಲ ಬೈಲು ಶಿರೂರು ಮಾರ್ಗವಾಗಿ ವಾಹನ ಹೋಗಲು ಅನುವು ಮಾಡಲಾಗಿದೆ.

Oplus_131072

Leave a Reply

Your email address will not be published. Required fields are marked *