• ಕುರುವಳ್ಳಿ ನಾಗರಾಜ್ ಗೆ ಸತ್ಯಶೋಧ ಶುಭಾಶಯ

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ತೀರ್ಥಹಳ್ಳಿ ಆರ್ಯ ಈಡಿಗರ ಸಂಘದ ನಿರ್ದೇಶಕರು ರಾಜ್ಯ ಮಲೆನಾಡು ಪ್ರದೇಶ ಅಭಿವೃದ್ಧಿ ಅಧ್ಯಕ್ಷರು ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಡಾ ಆರ್ ಎಂ ಮಂಜುನಾಥಗೌಡ ಅವರ ಅಪ್ತ ಸಹಾಯಕ ಕುರುವಳ್ಳಿ ನಾಗರಾಜ್ ಅವರನ್ನು ತೀರ್ಥಹಳ್ಳಿ ಜಯಚಾಮರಾಜೇಂದ್ರ ಆಸ್ಪತ್ರೆಯ ಆರೊಗ್ಯ ರಕ್ಷಣಾ ಸಮಿತಿಯ ನಾಮ ನಿರ್ದೇಶನ ಸದಸ್ಯರಾಗಿ ರಾಜ್ಯ ಸರ್ಕಾರ ಆದೇಶಿದೆ.

Leave a Reply

Your email address will not be published. Required fields are marked *