2025-26ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ (Kannada Rajyotsava Awards 2025 ಪ್ರಕಟವಾಗಿದ್ದು, ಬಹುಭಾಷಾ ನಟ ಪ್ರಕಾಶ್​ ರಾಜ್​  (Actor Prakash Raj) ಸೇರಿದಂತೆ ಒಟ್ಟು 70 ಜನ ಸಾಧಕಕರನ್ನ ಆಯ್ಕೆ ಮಾಡಲಾಗಿದೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಿ ಇಂದು (ಅಕ್ಟೋಬರ್ 30) ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿಗೆ ಆಯ್ಕೆಯಾದವರ ಹೆಸರು ಪ್ರಕಟಿಸಿದ್ದು, ಯಾರಿಗೆಲ್ಲ ಪ್ರಶಸ್ತಿ ಇಲ್ಲಿದೆ ಡೀಟೇಲ್ಸ್.

ಜಾನಪದ ಬಸಪ್ಪ ಭರಮಪ್ಪ ಚೌಡ್ಕಿ-ಕೊಪ್ಪಳ ಬಿ. ಟಾಕಪ್ಪ ಕಣ್ಣೂರು-ಶಿವಮೊಗ್ಗಸನ್ನಿಂಗಪ್ಪ ಸತ್ತೆಪ್ಪ ಮುಶೆನ್ನಗೋಳ-ಬೆಳಗಾವಿ ಹನುಮಂತಪ್ಪ, ಮಾರಪ್ಪ, ಚೀಳಂಗಿ-ಚಿತ್ರದುರ್ಗಎಂ. ತೋಪಣ್ಣ-ಕೋಲಾರಸೋಮಣ್ಣ ದುಂಡಪ್ಪ ಧನಗೊಂಡ-ವಿಜಯಪುರಸಿಂಧು ಗುಜರನ್ದ-ಕ್ಷಿಣ ಕನ್ನಡಎಲ್. ಮಹದೇವಪ್ಪ ಉಡಿಗಾಲ-ಮೈಸೂರು.ಸಾಹಿತ್ಯ ಕ್ಷೇತ್ರಪ್ರೊ. ರಾಜೇಂದ್ರ ಚೆನ್ನಿ ಶಿವಮೊಗ್ಗತುಂಬಾಡಿ ರಾಮಯ್ಯ ತುಮಕೂರುಪ್ರೊ ಅರ್ ಸುನಂದಮ್ಮ ಚಿಕ್ಕಬಳ್ಳಾಪುರಡಾ.ಎಚ್.ಎಲ್ ಪುಷ್ಪ ತುಮಕೂರುರಹಮತ್ ತರೀಕೆರೆ ಚಿಕ್ಕಮಗಳೂರುಹ.ಮ. ಪೂಜಾರ ವಿಜಯಪುರಚಲನಚಿತ್ರ /ಕಿರುತೆರೆ ಪ್ರಕಾಶ್ ರಾಜ್- ದಕ್ಷಿಣ ಕನ್ನಡವಿಜಯಲಕ್ಷ್ಮೀ ಸಿಂಗ್- ಕೊಡಗು

ಆಡಳಿತಹೆಚ್. ಸಿದ್ದಯ್ಯ ಭಾ.ಆ.ಸೇ(ನಿ) ಬೆಂಗಳೂರು ದಕ್ಷಿಣ (ರಾಮನಗರ)ವೈದ್ಯಕೀಯಆಲಮ್ಮ ಮಾರಣ್ಣ- ತುಮಕೂರುಡಾ. ಜಯರಂಗನಾಥ್- ಬೆಂಗಳೂರು ಗ್ರಾಮಾಂತರಸಂಗೀತ: ದೇವೆಂದ್ರಕುಮಾರ ಪತ್ತಾರ್- ಕೊಪ್ಪಳ, ಮಡಿವಾಳಯ್ಯ ಸಾಲಿ-ಬೀದರ್ನೃತ್ಯ: ಪ್ರೊ. ಕೆ. ರಾಮಮೂರ್ತಿ ರಾವ್- ಮೈಸೂರುಸಮಾಜ ಸೇವೆಮತಿ ಸೂಲಗಿತ್ತಿ ಈರಮ್ಮ-ವಿಜಯನಗರಫಕ್ಕೀರಿ-ಬೆಂಗಳೂರು ಗ್ರಾಮಾಂತರಕೋರಿನ್ ಆಂಟೊನಿಯಟ್ ರಸ್ಕೀನಾ-ದಕ್ಷಿಣ ಕನ್ನಡಡಾ. ಎನ್. ಸೀತಾರಾಮ ಶೆಟ್ಟಿ-ಉಡುಪಿಕೋಣಂದೂರು ಲಿಂಗಪ್ಪ-ಶಿವಮೊಗ್ಗಉಮೇಶ ಪಂಬದ -ದಕ್ಷಿಣ ಕನ್ನಡಡಾ. ರವೀಂದ್ರ ಕೋರಿಶೆಟ್ಟಿರ್ ಧಾರವಾಡಕೆ.ದಿನೇಶ್- ಬೆಂಗಳೂರುಶಾಂತರಾಜು -ತುಮಕೂರುಜಾಫರ್ ಮೊಹಿಯುದ್ದೀನ್- ರಾಯಚೂರುಪೆನ್ನ ಓಬಳಯ್ಯ- ಬೆಂಗಳೂರು ಗ್ರಾಮಾಂತರಬಾಯಿ ಬಳ್ಳಾರಿಪುಂಡಲೀಕ ಶಾಸ್ತ್ರೀ(ಬುಡಬುಡಕೆ) ಬೆಳಗಾವಿಹೊರನಾಡು/ ಹೊರದೇಶ: ಜಕರಿಯ ಬಜಪೆ (ಸೌದಿ), ಪಿ ವಿ ಶೆಟ್ಟಿ (ಮುಂಬೈ)ಪರಿಸರ: ರಾಮೇಗೌಡ- ಚಾಮರಾಜನಗರ, ಮಲ್ಲಿಕಾರ್ಜುನ ನಿಂಗಪ್ಪ- ಯಾದಗಿರಿಕೃಷಿ: ಡಾ.ಎಸ್.ವಿ.ಹಿತ್ತಲಮನಿ-ಹಾವೇರಿ, ಎಂ ಸಿ ರಂಗಸ್ವಾಮಿ-ಹಾಸನ.ಮಾಧ್ಯಮ: ಕೆ.ಸುಬ್ರಮಣ್ಯ-ಬೆಂಗಳೂರು, ಅಂಶಿ ಪ್ರಸನ್ನಕುಮಾರ್-ಮೈಸೂರು, ಬಿ.ಎಂ ಹನೀಫ್- ದಕ್ಷಿಣ ಕನ್ನಡ, ಎಂ ಸಿದ್ಧರಾಜು- ಮಂಡ್ಯ, ರಾಮಯ್ಯ ಚಿಕ್ಕಬಳ್ಳಾಪುರ, ಏರ್ ಮಾರ್ಷಲ್ ಫೀಲೀಫ್ ರಾಜಕುಮಾರ್ ದಾವಣಗೆರೆ, ಡಾ. ಆರ್. ವಿ ನಾಡಗೌಡ- ಗದಗ.ಸಹಕಾರ: ಶೇಖರಗೌಡ ವಿ ಮಾಲಿಪಾಟೀಲ್ -ಕೊಪ್ಪಳ.ಯಕ್ಷಗಾನ: ಕೋಟ ಸುರೇಶ ಬಂಗೇರ- ಉಡುಪಿ , ಐರಬೈಲ್‌ಆನಂದ ಶೆಟ್ಟಿ ಉಡುಪಿ, ಕೃಷ್ಣ ಪರಮೇಶ್ವರ ಹೆಗಡೆ (ಕೆ.ಪಿ ಹೆಗಡೆ)- ಉತ್ತರ ಕನ್ನಡ.ಬಯಲಾಟ: ಗುಂಡೂರಾಜ್-ಹಾಸನರಂಗಭೂಮಿ: ಹೆಚ್.ಎಂ. ಪರಮಶಿವಯ್ಯ,ಬೆಂಗಳೂರು ದಕ್ಷಿಣ (ರಾಮನಗರ), ಎಲ್.ಬಿ.ಶೇಖ್ (ಮಾಸ್ತರ್)-ವಿಜಯಪುರ, ಬಂಗಾರಪ್ಪ ಖುದಾನ್‌ಪುರ-ಬೆಂಗಳೂರು, ಮೈಮ್ ರಮೇಶ್- ದಕ್ಷಿಣ ಕನ್ನಡ, ಡಿ.ರತ್ನಮ್ಮ ದೇಸಾಯಿ- ರಾಯಚೂರು.ಕ್ರೀಡೆ: ಆಶೀಶ್ ಕುಮಾರ್ ಬಲ್ಲಾಳ್-ಬೆಂಗಳೂರು, ಎಂ ಯೋಗೇಂದ್ರ-ಮೈಸೂರು, ಡಾ. ಬಬಿನಾ ಎನ್.ಎಂ (ಯೋಗ)ಕೊಡಗು.ಶಿಕ್ಷಣ: ಡಾ. ಎಂ.ಆರ್. ಜಯರಾಮ್-ಬೆಂಗಳೂರು, ಡಾ. ಎನ್ ಎಸ್ ರಾಮೇಗೌಡ-ಮೈಸೂರು , ಎಸ್. ಬಿ. ಹೊಸಮನಿ- ಕಲಬುರಗಿ, ರಾಜ್ ಶ್ರೀ ನಾಗರಾಜು- ಬೆಳಗಾವಿ.ನ್ಯಾಯಾಂಗ: ನ್ಯಾಯಮೂರ್ತಿ ಪಿ.ಬಿ. ಭಜಂತ್ರಿ (ಪವನ್ ಕುಮಾರ್ ಭಜಂತ್ರಿ )-ಬಾಗಲಕೋಟೆ.

ಶಿಲ್ಪಕಲೆ: ಬಸಣ್ಣ ಮೋನಪ್ಪ ಬಡಿಗೇರ- ಯಾದಗಿರಿ, ನಾಗಲಿಂಗಪ್ಪ ಜಿ ಗಂಗೂರ- ಬಾಗಲಕೋಟೆ.ಚಿತ್ರಕಲೆ: ಬಿ. ಮಾರುತಿ-ವಿಜಯನಗರಕರಕುಶಲ: ಎಲ್. ಹೇಮಾಶೇಖರ್-ಮೈಸೂರು

Leave a Reply

Your email address will not be published. Required fields are marked *