
ಕೋಡಿ ಮಠದ ಶ್ರೀಗಳು ಒಗಟಿನ ಮೂಲಕ ಶಾಕಿಂಗ್ ಭವಿಷ್ಯ ಹೇಳಿದ್ದಾರೆ. ‘ಮನುಷ್ಯರು ಅಸ್ತಿತ್ವ ಕಳೆದುಕೊಂಡು ರಸ್ತೆಯಲ್ಲಿ ಬಿದ್ದು ಸಾಯುತ್ತಾರೆ. ಹಲವಾರು ರಾಷ್ಟ್ರಗಳು ಪ್ರಳಯದ ಕಾರಣದಿಂದ ಮುಳುಗಿ ಹೋಗಿ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳಲಿದೆ’ ಎಂದು ಶಾಕಿಂಗ್ ಭವಿಷ್ಯ ನುಡಿದಿದ್ದಾರೆ.ಹಲವಾರು ರಾಷ್ಟ್ರಗಳು ಪ್ರಳಯದ ಕಾರಣದಿಂದ ಮುಳುಗಿ ಹೋಗಿ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳಲಿದೆ’ ಎಂದು ಶಾಕಿಂಗ್ ಭವಿಷ್ಯ ನುಡಿದಿದ್ದಾರೆ.ಇವರ ಕೆಲವು ಭವಿಷ್ಯಗಳು ನಿಜವಾಗಿದ್ದು ಉಂಟು ಎಂಬುದು ಸಾಮಾಜಿಕ ವಲಯದಲ್ಲಿ ಚರ್ಚೆಯಾಗುವ ವಿಷಯವಾಗಿದೆ.

