Oplus_131072

ತೀರ್ಥಹಳ್ಳಿ : 144 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭಮೇಳಕ್ಕೆ ತೀರ್ಥಹಳ್ಳಿ ಪತ್ರಕರ್ತರಾದ ಶ್ರೀಕಾಂತ್ ವಿ ನಾಯಕ್ ಹಾಗೂ ಅಕ್ಷಯ್ ಕುಮಾರ್ ಹಾಗೂ ಸ್ನೇಹಿತರು ಭೇಟಿ ನೀಡಿ ಯಾತ್ರೆಯನ್ನು ಯಶಸ್ವಿಯಾಗಿ ಮುಗಿಸಿ ಬಂದಿದ್ದಾರೆ.

ತೀರ್ಥಹಳ್ಳಿಯಿಂದ ಶನಿವಾರ ಬೆಳಗ್ಗೆ ಸ್ವಂತ ವಾಹನದಲ್ಲಿ ಹೊರಟಿದ್ದ ಸ್ನೇಹಿತರು ಮೊದಲು ವಾರಣಸಿಗೆ ಭೇಟಿ ನೀಡಿ ಗಂಗೆಯಲ್ಲಿ ಮಿಂದೆದ್ದು ಕಾಶಿ ವಿಶ್ವನಾಥನ ದರ್ಶನ ಪಡೆದು ನಂತರ ಅಯೋಧ್ಯೆಯ ಪ್ರಭು ಶ್ರೀ ರಾಮಚಂದ್ರನ ದರ್ಶನ ಪಡೆದರು. ಕೊನೆಯದಾಗಿ ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿ ತಮ್ಮ ಯಾತ್ರೆಯನ್ನು ಅಂತಿಮಗೊಳಿಸಿದರು.

Oplus_131072

ಉದಯವಾಣಿ ಪತ್ರಿಕೆ ಪತ್ರಕರ್ತರಾದ ಶ್ರೀಕಾಂತ್ ವಿ ನಾಯಕ್, ಶಿವಮೊಗ್ಗ ಸುದ್ದಿ ಡಿಜಿಟಲ್ ಮಾಧ್ಯಮ ಸಂಪಾದಕರಾದ ಅಕ್ಷಯ್ ಕುಮಾರ್, ರಾಘವೇಂದ್ರ ಹಾಗೂ ಚಂದ್ರಕಾಂತ್ ಮಹಾಕುಂಭಮೇಳವನ್ನು ಯಶಸ್ವಿಗೊಳಿಸಿದ್ದಾರೆ.

Leave a Reply

Your email address will not be published. Required fields are marked *