ಚಿಕ್ಕಮಗಳೂರು :ಕಾಡಾನೆಗಳು ಬೀಡುಬಿಟ್ಟಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಚಿಕ್ಕಮಗಳೂರು ತಾಲೂಕಿನ ತುಡುಕೂರು, ಆಲ್ದೂರುಪುರ, ಹೊಸಹಳ್ಳಿ, ತೋರಣಮಾವು ಮತ್ತು ಚಿತ್ತುವಳ್ಳಿ ಸೇರಿದಂತೆ 11 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಿದೆ. ಶನಿವಾರ (ನ.09) ರಂದು ಮಧ್ಯಾಹ್ನ ಕಾಫಿ ತೋಟದಲ್ಲಿ ಹಾದುಹೋಗಿದ್ದ ವಿದ್ಯುತ್​ ತಂತಿ ತುಳಿದು ಕಾಡಾನೆ ಮೃತಪಟ್ಟಿತ್ತು. ಸಾವನ್ನಪ್ಪಿದ ಸಲಗದ ಬಳಿ ಇರುವ 23 ಕಾಡಾನೆಗಳು ಬೀಡು ಬಿಟ್ಟಿವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ 11 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

Oplus_131072
Oplus_131072
Oplus_0

Leave a Reply

Your email address will not be published. Required fields are marked *