– ಆರಗ ಜ್ಞಾನೇಂದ್ರ ಅಭಿನಂದನೆ

ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಜನಪ್ರಿಯ ಶಾಸಕರು, ಮಾಜಿ ಸಚಿವರಾದ ಶ್ರೀ ಆರ್‌.ಅಶೋಕ್‌ ಅವರಿಗೆ ಹಾರ್ದಿಕ ಅಭಿನಂದನೆಗಳು.ತಮ್ಮ ನೇತೃತ್ವದಲ್ಲಿ ಸರ್ಕಾರದ ಕಿವಿ ಹಿಂಡುವ ಕೆಲಸ ಯಶಸ್ವಿಯಾಗಿ ನಡೆಯಲಿ ಎಂದು ಆಶಿಸುತ್ತೇನೆ.

ಆರಗ ಜ್ಞಾನೇಂದ್ರ

(ಮಾಜಿ ಗೃಹ ಸಚಿವರು, ಶಾಸಕರು ತೀರ್ಥಹಳ್ಳಿ)

Leave a Reply

Your email address will not be published. Required fields are marked *