ತೆಪ್ಪ ಮಗುಚಿ ಬಿದ್ದ ಪರಿಣಾಮ ಮೂವರು ಯುವಕರು ನೀರುಪಾಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಳಸವಳ್ಳಿಯ ಶರಾವತಿ ಹಿನ್ನೀರಿನಲ್ಲಿ ಬುಧವಾರ ನ.13 ನಡೆದಿದೆ.ರಾಜು, ಸಂದೀಪ್ ಭಟ್, ಚೇತನ್ ನಾಪತ್ತೆಯಾದ ಯುವಕರಾಗಿದ್ದಾರೆ.ಅಗ್ನಿಶಾಮಕ ಸಿಬಂದಿ ಹಾಗೂ ಸ್ಥಳೀಯರಿಂದ ಶೋಧ ಕಾರ್ಯ ನಡೆಸಲಾಗುತ್ತಿದೆ.










ತೆಪ್ಪ ಮಗುಚಿ ಬಿದ್ದ ಪರಿಣಾಮ ಮೂವರು ಯುವಕರು ನೀರುಪಾಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಳಸವಳ್ಳಿಯ ಶರಾವತಿ ಹಿನ್ನೀರಿನಲ್ಲಿ ಬುಧವಾರ ನ.13 ನಡೆದಿದೆ.ರಾಜು, ಸಂದೀಪ್ ಭಟ್, ಚೇತನ್ ನಾಪತ್ತೆಯಾದ ಯುವಕರಾಗಿದ್ದಾರೆ.ಅಗ್ನಿಶಾಮಕ ಸಿಬಂದಿ ಹಾಗೂ ಸ್ಥಳೀಯರಿಂದ ಶೋಧ ಕಾರ್ಯ ನಡೆಸಲಾಗುತ್ತಿದೆ.









