Oplus_131072

ತಾಲೂಕಿನ ಮೇಗರವಳ್ಳಿ ಸಮೀಪದ ಅರೆಕಲ್ ತಿರುವಿನಲ್ಲಿ ಇಚರ್ ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕ್ ಸವಾರ ಪ್ರಣಾಪಾಯದಿಂದ ಪಾರಾಗಿದ್ದಾನೆ.ಗಾಯಳು ಶಿವರಾಮ್ (45) ಇವರನ್ನು ಜೆ ಸಿ ಆಸ್ಪತ್ರೆಗೆ ರವಾನಿಸಲಾಗಿದೆ. ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Oplus_131072

Leave a Reply

Your email address will not be published. Required fields are marked *