ಉಡುಪಿಯ ಪಳ್ಳಿ ದಾದಬೆಟ್ಟುನಲ್ಲಿ ಘಟನೆ

10ನೇ ತರಗತಿಯ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿಯ ಪಳ್ಳಿ ದಾದಬೆಟ್ಟು ಎಂಬಲ್ಲಿ ಬುಧವಾರ ಸಂಭವಿಸಿದೆ.ಪಳ್ಳಿ ದಾದಬೆಟ್ಟು ಜಯರಾಮ ಆಚಾರ್ಯ ಮತ್ತು ಚಂದ್ರಿಕಾ ಅವರ ಪುತ್ರಿ ಭಾಗ್ಯ ಶ್ರೀ (16) ಮೃತ ದುರ್ದೈವಿ. ಈಕೆ ಮೂಡುಬೆಳ್ಳೆ ಸಂತ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿ.

